AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ
Lankan army
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 13, 2022 | 2:09 PM

Share

ಶ್ರೀಲಂಕಾ: ಈಗಾಗಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ.  ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ.  ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಈಗಾಗಲ್ಲೇ ಸ್ಥಗಿತಗೊಂಡಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:53 pm, Wed, 13 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?