AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ
Lankan army
TV9 Web
| Edited By: |

Updated on:Jul 13, 2022 | 2:09 PM

Share

ಶ್ರೀಲಂಕಾ: ಈಗಾಗಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ.  ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ.  ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಈಗಾಗಲ್ಲೇ ಸ್ಥಗಿತಗೊಂಡಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:53 pm, Wed, 13 July 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು