AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Britain Queen Elizabeth II Death: ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ

ಎರಡನೇ ಎಲಿಜಬೆತ್ ಅವರು ಬುಧವಾರ ಕೆಲ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರ ದೇಹ ಇದಕ್ಕೆ ಸ್ಪಂದಿಸಲಿಲ್ಲ. ವೈದ್ಯರ ಸೂಚನೆಯಂತೆ ಅವರು ವಿಶ್ರಾಂತಿ ಪಡೆದಿದ್ದರು.

Britain Queen Elizabeth II Death: ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ
Follow us
TV9 Web
| Updated By: ಮದನ್​ ಕುಮಾರ್​

Updated on:Sep 09, 2022 | 12:03 PM

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ಇಂದು (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ.

ಬ್ರಿಟನ್​ನ ಅನ್ನು ಎರಡನೇ ಎಲಿಜಬೆತ್​ ಅವರು ಏಳು ದಶಕಗಳ ಕಾಲ ಆಳಿದ್ದರು ಅನ್ನೋದು ವಿಶೇಷ. ಎಲಿಜಬೆತ್ ಅವರು 1952ರಲ್ಲಿ ಈ ಪಟ್ಟಕ್ಕೆ ಏರಿದರು.  ತಂದೆ ಕಿಂಗ್ ಜಾರ್ಜ್​ VI ನಿಧನದ ನಂತರದಲ್ಲಿ ಅವರಿಗೆ ಅಧಿಕಾರ ಸಿಕ್ಕಿತು. ನಂತರ 70 ವರ್ಷಗಳ ಕಾಲ ರಡನೇ ಎಲಿಜಬೆತ್ ಈ ಸ್ಥಾನದಲ್ಲಿದ್ದರು.

ಗುರುವಾರ ಎರಡನೇ ಎಲಿಜಬೆತ್ ಅವರ ಆರೋಗ್ಯ ತೀವ್ರಗತಿಯಲ್ಲಿ ಹದಗೆಟ್ಟಿತ್ತು. ಅವರನ್ನು ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡಿತ್ತು. ಆದರೆ, ವೈದ್ಯರ ಚಿಕಿತ್ಸೆ ಫಲಿಸಲಿಲ್ಲ. ಅವರ ನಿಧನ ವಾರ್ತೆಯನ್ನು ಬಂಕಿಂಗ್ ಹ್ಯಾಮ್ ಅರಮನೆ ಪ್ರಕಟಿಸುತ್ತಿದ್ದಂತೆ ಬ್ರಿಟನ್​ನಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ದೇಶದ ಗಣ್ಯರು ಎಲಿಜಬೇತ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಎರಡನೇ ಎಲಿಜಬೆತ್ ಅವರು ಬುಧವಾರ ಕೆಲ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರ ದೇಹ ಇದಕ್ಕೆ ಸ್ಪಂದಿಸಲಿಲ್ಲ. ವೈದ್ಯರ ಸೂಚನೆಯಂತೆ ಅವರು ವಿಶ್ರಾಂತಿ ಪಡೆದಿದ್ದರು. ಆದರೆ, ಗುರುವಾರ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ.

Published On - 11:19 pm, Thu, 8 September 22

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ