AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ಮರಳಿದ ಬ್ರಿಟನ್ ಪಿಎಂ ಬೋರಿಸ್ ಜಾನ್ಸನ್

ಲಂಡನ್​​: ಕೊರೊನಾ ವೈರಸ್​ನಿಂದ ಗುಣಮುಖರಾದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕರ್ತವ್ಯಕ್ಕೆ ಮರಳಿದ್ದಾರೆ. ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವ ಒತ್ತಡ ಸರ್ಕಾರದ ಮೇಲಿದೆ. ಹಾಗಾಗಿ ವೈರಸ್​ ಅನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿರುವ ಕಾರಣ ಕೆಲಸಕ್ಕೆ ಹಾಜರಾಗಿದ್ದಾರೆ. ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು. ಇಂಗ್ಲೆಂಡ್​ನಲ್ಲಿ ಈವರೆಗೆ 1 ಲಕ್ಷ 53 ಸಾವಿರ […]

ಕರ್ತವ್ಯಕ್ಕೆ ಮರಳಿದ ಬ್ರಿಟನ್ ಪಿಎಂ ಬೋರಿಸ್ ಜಾನ್ಸನ್
ಸಾಧು ಶ್ರೀನಾಥ್​
|

Updated on:Apr 27, 2020 | 12:21 PM

Share

ಲಂಡನ್​​: ಕೊರೊನಾ ವೈರಸ್​ನಿಂದ ಗುಣಮುಖರಾದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕರ್ತವ್ಯಕ್ಕೆ ಮರಳಿದ್ದಾರೆ. ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವ ಒತ್ತಡ ಸರ್ಕಾರದ ಮೇಲಿದೆ. ಹಾಗಾಗಿ ವೈರಸ್​ ಅನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿರುವ ಕಾರಣ ಕೆಲಸಕ್ಕೆ ಹಾಜರಾಗಿದ್ದಾರೆ.

ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು.

ಇಂಗ್ಲೆಂಡ್​ನಲ್ಲಿ ಈವರೆಗೆ 1 ಲಕ್ಷ 53 ಸಾವಿರ ಮಂದಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ವೈರಸ್ ತಡೆಗಟ್ಟುವ ಒತ್ತಡ ಸರ್ಕಾರದ ಮೇಲಿದೆ.

Published On - 12:06 pm, Mon, 27 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ