AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ. Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. […]

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​
KUSHAL V
| Edited By: ಸಾಧು ಶ್ರೀನಾಥ್​|

Updated on: Oct 21, 2020 | 12:37 PM

Share

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ.

Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಇದರ ಅಂಗವಾಗಿ, ಪ್ರಯೋಗಕ್ಕೆ ಒಳಗಾಗುವ ವ್ಯಕ್ತಿಗಳ ಮೂಗಿನೊಳಗೆ ವೈರಸ್ ಹರಿಯ ಬಿಡಲಾಗುತ್ತದೆ. ಬಳಿಕ, ಸೋಂಕಿತರನ್ನು ಲಂಡನ್‌ನ ರಾಯಲ್‌ ಫ್ರೀ ಹಾಸ್ಪಿಟಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಜೊತೆಗೆ, ನಿತ್ಯವೂ ಕೆಲವು ಗಂಟೆಗಳ ಅಂತರದಲ್ಲಿ ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಇದೇ ರೀತಿ, ಎರಡರಿಂದ ಮೂರು ವಾರಗಳವರೆಗೂ ಪರೀಕ್ಷೆ ಮುಂದುವರಿಸಲಾಗುತ್ತದೆ. ಬಳಿಕ ಲಸಿಕೆ ಬೀರುವ ಪರಿಣಾಮ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಈ ‘ಹ್ಯೂಮನ್ ಚಾಲೆಂಜ್‌ ಟ್ರಯಲ್‌’ ಬಗ್ಗೆ ಅಮೇರಿಕಾ ಆತಂಕ ವ್ಯಕ್ತಪಡಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಪ್ರಯೋಗ ಎಂದು ಅಮೆರಿಕದ ಸಂಶೋಧಕರು ಹೇಳಿದ್ದಾರೆ.

Follow Us
KUSHAL V
KUSHAL V
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!