AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ. Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. […]

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​
KUSHAL V
| Edited By: |

Updated on: Oct 21, 2020 | 12:37 PM

Share

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ.

Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಇದರ ಅಂಗವಾಗಿ, ಪ್ರಯೋಗಕ್ಕೆ ಒಳಗಾಗುವ ವ್ಯಕ್ತಿಗಳ ಮೂಗಿನೊಳಗೆ ವೈರಸ್ ಹರಿಯ ಬಿಡಲಾಗುತ್ತದೆ. ಬಳಿಕ, ಸೋಂಕಿತರನ್ನು ಲಂಡನ್‌ನ ರಾಯಲ್‌ ಫ್ರೀ ಹಾಸ್ಪಿಟಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಜೊತೆಗೆ, ನಿತ್ಯವೂ ಕೆಲವು ಗಂಟೆಗಳ ಅಂತರದಲ್ಲಿ ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಇದೇ ರೀತಿ, ಎರಡರಿಂದ ಮೂರು ವಾರಗಳವರೆಗೂ ಪರೀಕ್ಷೆ ಮುಂದುವರಿಸಲಾಗುತ್ತದೆ. ಬಳಿಕ ಲಸಿಕೆ ಬೀರುವ ಪರಿಣಾಮ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಈ ‘ಹ್ಯೂಮನ್ ಚಾಲೆಂಜ್‌ ಟ್ರಯಲ್‌’ ಬಗ್ಗೆ ಅಮೇರಿಕಾ ಆತಂಕ ವ್ಯಕ್ತಪಡಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಪ್ರಯೋಗ ಎಂದು ಅಮೆರಿಕದ ಸಂಶೋಧಕರು ಹೇಳಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?