AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿರಿಯಾದ ಆಸ್ಪತ್ರೆಯಲ್ಲಿ ಹಿಂಸಾಚಾರ, ಗುಂಡಿಕ್ಕಿ ಸಿಬ್ಬಂದಿಯ ಹತ್ಯೆ

ಸಿರಿಯಾದಲ್ಲಿ ಸುಮಾರು ಒಂದು ದಶಕದ ಅಂತರ್ಯುದ್ಧವು ಇಡೀ ದೇಶವನ್ನು ಧ್ವಂಸಗೊಳಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಸ್ವೈದಾ ಪ್ರಾಂತ್ಯದಲ್ಲಿ ಡ್ರೂಜ್ ಸಮುದಾಯ ಮತ್ತು ಸುನ್ನಿ ಬೆಡೋಯಿನ್ ಬುಡಕಟ್ಟು ಜನಾಂಗದ ನಡುವಿನ ಭೀಕರ ಸಂಘರ್ಷವು ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. ಸಿರಿಯಾದ ಸ್ವೈದಾ ನಗರದಲ್ಲಿನ ಹಿಂಸಾಚಾರದ ನಡುವೆ ಹೃದಯವಿದ್ರಾವಕ ವೀಡಿಯೊ ಹೊರಹೊಮ್ಮಿದೆ. ಈ ವೀಡಿಯೊದಲ್ಲಿ, ಸ್ವೈದಾ ಆಸ್ಪತ್ರೆಯ ನೌಕರರನ್ನು ಸಶಸ್ತ್ರ ಗುಂಪುಗಳು ಕೊಲ್ಲುತ್ತಿರುವುದನ್ನು ತೋರಿಸಲಾಗಿದೆ.

Video: ಸಿರಿಯಾದ ಆಸ್ಪತ್ರೆಯಲ್ಲಿ ಹಿಂಸಾಚಾರ, ಗುಂಡಿಕ್ಕಿ ಸಿಬ್ಬಂದಿಯ ಹತ್ಯೆ
ಸಿರಿಯಾ
ನಯನಾ ರಾಜೀವ್
|

Updated on: Aug 11, 2025 | 9:38 AM

Share

ಸಿರಿಯಾ, ಆಗಸ್ಟ್ 11: ಸಿರಿಯಾದಲ್ಲಿ ಸುಮಾರು ಒಂದು ದಶಕದ ಅಂತರ್ಯುದ್ಧವು ಇಡೀ ದೇಶವನ್ನು ಧ್ವಂಸಗೊಳಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಸ್ವೈದಾ ಪ್ರಾಂತ್ಯದಲ್ಲಿ ಡ್ರೂಜ್ ಸಮುದಾಯ ಮತ್ತು ಸುನ್ನಿ ಬೆಡೋಯಿನ್ ಬುಡಕಟ್ಟು ಜನಾಂಗದ ನಡುವಿನ ಭೀಕರ ಸಂಘರ್ಷವು ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. ಸಿರಿಯಾದ ಸ್ವೈದಾ ನಗರದಲ್ಲಿನ ಹಿಂಸಾಚಾರದ ನಡುವೆ ಹೃದಯವಿದ್ರಾವಕ ವೀಡಿಯೊ ಹೊರಹೊಮ್ಮಿದೆ. ಈ ವೀಡಿಯೊದಲ್ಲಿ, ಸ್ವೈದಾ ಆಸ್ಪತ್ರೆಯ ನೌಕರರನ್ನು ಸಶಸ್ತ್ರ ಗುಂಪುಗಳು ಕೊಲ್ಲುತ್ತಿರುವುದನ್ನು ತೋರಿಸಲಾಗಿದೆ.

ಈ ವೀಡಿಯೊವನ್ನು ಸಿರಿಯನ್ ಮಾನವ ಹಕ್ಕುಗಳ ಸಂಘಟನೆ ಎಸ್​ಒಎಚ್​ಆರ್ ಬಿಡುಗಡೆ ಮಾಡಿದೆ, ಈ ವೀಡಿಯೊದಲ್ಲಿ, ಉಗ್ರಗಾಮಿ ಗುಂಪುಗಳು ಆಸ್ಪತ್ರೆ ಸಿಬ್ಬಂದಿಯನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿರುವುದನ್ನು ಕಾಣಬಹುದು. ಟಿವಿ9 ಕನ್ನಡವು ವೀಡಿಯೊದ ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಮತ್ತಷ್ಟು ಓದಿ: ಸಿರಿಯಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ನೇರ ಪ್ರಸಾರದ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ

ವಿಡಿಯೋದಲ್ಲಿರುವುದೇನು? ಈ ವಿಡಿಯೋದಲ್ಲಿ ದುಷ್ಕರ್ಮಿಗಳು ಹಲವು ಆಸ್ಪತ್ರೆ ಸಿಬ್ಬಂದಿಗಳನ್ನು ಬಂದೂಕಿನಿಂದ ಬೆದರಿಸಿ ನೆಲದ ಮೇಲೆ ಮಂಡಿಯೂರಿ ಕೂರುವಂತೆ ಮಾಡಿದ್ದರು. ಅವರ ಸುತ್ತಲೂ ಹಲವಾರು ಶಸ್ತ್ರಸಜ್ಜಿತ ವ್ಯಕ್ತಿಗಳಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿಗೆ ಕಪಾಳಮೋಕ್ಷ ಮಾಡಿ ಗುಂಡು ಹಾರಿಸಲಾಗುತ್ತದೆ. 70 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಸ್ವೈದಾ ನಗರವು ಇನ್ನೂ ಡ್ರೂಜ್ ಸಮುದಾಯದ ನಿಯಂತ್ರಣದಲ್ಲಿದೆ ಎಂಬುದು ಗಮನಾರ್ಹ, ಆದರೂ ಸರ್ಕಾರವು ಹತ್ತಿರದ ಅನೇಕ ಡ್ರೂಜ್ ಗ್ರಾಮಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ಸ್ವೈದಾ ಡ್ರೂಜ್ ಸಮುದಾಯದ ಧಾರ್ಮಿಕ ನಾಯಕ ಶೇಖ್ ಹಿಕ್ಮತ್ ಅಲ್-ಹಿಜ್ರಿ ಈ ಹಿಂಸಾಚಾರದ ಬಗ್ಗೆ  ತನಿಖೆಗೆ ಒತ್ತಾಯಿಸಿದ್ದಾರೆ. ಡ್ರೂಜ್ ಸಮುದಾಯವು ಇಸ್ರೇಲ್‌ನಲ್ಲಿ ಅಲ್ಪಸಂಖ್ಯಾತರಾಗಿದ್ದು, ಅನೇಕ ಸದಸ್ಯರು ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ