AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
KUSHAL V
| Edited By: |

Updated on: Oct 03, 2020 | 4:53 PM

Share

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ