AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
KUSHAL V
| Edited By: |

Updated on: Oct 03, 2020 | 4:53 PM

Share

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

Follow Us
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು