AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
KUSHAL V
| Edited By: |

Updated on: Oct 03, 2020 | 4:53 PM

Share

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ