AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 4:53 PM

Share

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

Follow Us
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!