AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 4:53 PM

Share

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ