AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Accident: ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ; 30 ಜನರು ಸಾವು, 40 ಜನರಿಗೆ ಗಂಭೀರ ಗಾಯ

Crime News: ಪಾಕಿಸ್ತಾನದ ಡೇರಾ ಗಾಜಿ ಖಾನ್​ ಜಿಲ್ಲೆಯಲ್ಲಿ ಬಸ್​ ಅಪಘಾತದಲ್ಲಿ 30 ಜನರು ಸಾವನ್ನಪ್ಪಿದ್ದು, 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bus Accident: ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ; 30 ಜನರು ಸಾವು, 40 ಜನರಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 19, 2021 | 2:49 PM

Share

ಲಾಹೋರ್: ಹಬ್ಬದ ಸಂಭ್ರಮಾಚರಣೆಗೆ ಊರಿಗೆ ಹೋಗುತ್ತಿದ್ದ 30 ಜನರು ಮಾರ್ಗಮಧ್ಯದಲ್ಲೇ ಇಹಲೋಕ ತ್ಯಜಿಸಿದ್ದಾರೆ. ಈದ್-ಉಲ್-ಅಜಾ ಹಬ್ಬದ ಆಚರಣೆಗೆ ತಮ್ಮ ಊರಿಗೆ ತೆರಳುತ್ತಿದ್ದ ಕಾರ್ಮಿಕರಿದ್ದ ಬಸ್​ ಅಪಘಾತಕ್ಕೀಡಾಗಿದ ಪರಿಣಾಮ 30 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಡೇರಾ ಗಾಜಿ ಖಾನ್​ ಜಿಲ್ಲೆಯಲ್ಲಿ ಇಂದು ನಡೆದಿದೆ. ಎದುರಿನಿಂದ ಬರುತ್ತಿದ್ದ ಟ್ರಕ್​ಗೆ ಬಸ್ ಡಿಕ್ಕಿ ಹೊಡೆದ ಕಾರಣದಿಂದ ಈ ದುರಂತ ಸಂಭವಿಸಿದೆ. ಬಸ್​ ಅಪಘಾತದಲ್ಲಿ 30 ಜನರು ಸಾವನ್ನಪ್ಪಿದ್ದು, 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ಬಸ್​ನಲ್ಲಿದ್ದವರಲ್ಲಿ ಬಹುತೇಕರು ಕಾರ್ಮಿಕರು ಎನ್ನಲಾಗಿದೆ. ಸಿಯಾಲ್​ಕೋಟ್​ನಿಂದ ರಾಜಾನ್​ಪುರಕ್ಕೆ ಹೊರಟಿದ್ದ ಬಸ್​ ತಾನ್ಸಾ ಬಳಿ ಇರುವ ಇಂಡಸ್ ಹೈವೇಯಲ್ಲಿ ಅಪಘಾತಕ್ಕೀಡಾಗಿದೆ. ಬಸ್​ನಲ್ಲಿದ್ದವರು ತಮ್ಮ ಊರಿನಲ್ಲಿ ಈದ್-ಉಲ್-ಅಜಾ ಹಬ್ಬವನ್ನು ಆಚರಿಸಲು ತೆರಳುತ್ತಿದ್ದರು.

ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರಂತಕ್ಕೆ ಪಾಕಿಸ್ತಾನದ ಪಂಜಾಬ್​ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಸಂತಾಪ ಸೂಚಿಸಿದ್ದಾರೆ. ಈ ಬಸ್​ ಅಪಘಾತದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಅಫ್ಘಾನಿಸ್ತಾನ ರಾಯಭಾರಿ ಮಗಳ ಅಪಹರಣ; ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಯುವತಿ

ಈ ಪಾಕಿಸ್ತಾನಿ ಕ್ರಿಕೆಟಿಗನನ್ನು ಹೋದಲ್ಲಿ ಬಂದಲ್ಲಿ ಕಾಡುತ್ತಿದ್ದಾರೆ ನೆಟ್ಟಿಗರು; ಅಷ್ಟೊಂದು ಟ್ರೋಲ್​ ಆಗಲು ಕಾರಣವೇನು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ