AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ
ಸಾಧು ಶ್ರೀನಾಥ್​
|

Updated on: Jul 03, 2020 | 6:04 PM

Share

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್