AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಸಾಧನಕ್ಕೆ ಡಿಕ್ಕಿ ಹೊಡೆದ ಬಸ್‌, ಜಿಹಾದಿ ಭಯೋತ್ಪಾದಕ ಕೃತ್ಯಕ್ಕೆ 11 ಜನ ಬಲಿ

ಮಧ್ಯ ಮಾಲಿಯಲ್ಲಿ ಬಸ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 53 ಜನರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸ್ಫೋಟಕ ಸಾಧನಕ್ಕೆ ಡಿಕ್ಕಿ ಹೊಡೆದ ಬಸ್‌, ಜಿಹಾದಿ ಭಯೋತ್ಪಾದಕ ಕೃತ್ಯಕ್ಕೆ 11 ಜನ ಬಲಿ
TV9 Web
| Edited By: |

Updated on:Oct 14, 2022 | 10:44 AM

Share

ಮಾಲಿ: ಮಧ್ಯ ಮಾಲಿಯಲ್ಲಿ ಬಸ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 53 ಜನರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬಂಡಿಯಾಗರಾ ಮತ್ತು ಗೌಂಡಕ ನಡುವಿನ ರಸ್ತೆಯಲ್ಲಿ ಮೋಪ್ತಿ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆಗೆ ಬಸ್ಸು ಸ್ಫೋಟಕ ಸಾಧನಕ್ಕೆ ಡಿಕ್ಕಿ ಹೊಡೆದಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಈ ಪ್ರದೇಶವು ಜಿಹಾದಿ ಹಿಂಸಾಚಾರದ ಕೇಂದ್ರವಾಗಿದೆ.

ಇದನ್ನು ಓದಿ: ಉಕ್ರೇನ್ ನ್ಯಾಟೋಗೆ ಸೇರ್ಪಡೆಯಾದರೆ 3ನೇ ಮಹಾಯುದ್ಧ ಖಚಿತ; ರಷ್ಯಾ ಎಚ್ಚರಿಕೆ

ಇದಕ್ಕೂ ಮೊದಲು, ಪೊಲೀಸರು ಮತ್ತು ಸ್ಥಳೀಯ ಮೂಲಗಳು ಪ್ರಕಾರ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡರು ಎಂದು ವರದಿ ಮಾಡಲಾಗಿತ್ತು.

ನಾವು 9 ಜನರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದೇವೆ, ಇನ್ನೂ ಕಾರ್ಯಚರಣೆ ನಡೆಯುತ್ತಿದೆ. ಸ್ಥಳೀಯ ಬಂಡಿಯಾಗರಾ ಯೂತ್ ಅಸೋಸಿಯೇಶನ್‌ನ ಮೌಸಾ ಹೌಸೇನಿ ಹೇಳಿದರು.

ಮಾಲಿಯು ಜಿಹಾದಿಗಳ ಇಂತಹ ಕೃತ್ಯದಲ್ಲಿ ಪ್ರತಿದಿನ ಹೋರಾಡುತ್ತಿದೆ, ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಲಕ್ಷಾಂತರ ಜನರ ಮನೆಗಳನ್ನು ವಶಪಡಿಸಿದಕೊಂಡು, ಜಿಹಾದಿ ವಿಚಾರಗಳಿಗೆ ಬಳಸಿಕೊಳ್ಳುತ್ತಿದೆ.

ಗಣಿ ಮತ್ತು ಸುಧಾರಿತ ಸ್ಫೋಟಕ ಸಾಧನಗಳು (IEDs) ಜಿಹಾದಿಗಳಿಗೆ ಸಂಬಂಧಿಸಿರುವುದು. ಈ ಸ್ಫೋಟ ಕೂಡ ಅವರ ಕೃತ್ಯ ಎಂದು ಹೇಳಿದ್ದಾರೆ. ಮಾಲಿ ಮಿನುಸ್ಮಾದಲ್ಲಿ ಯುಎನ್ ಮಿಷನ್ ವರದಿಯು ಆಗಸ್ಟ್ 31 ರ ಹೊತ್ತಿಗೆ ಗಣಿಗಳು ಮತ್ತು ಐಇಡಿಗಳು 72 ಜನರ ಸಾವುಗಳಿಗೆ ಕಾರಣವಾಗಿದ್ದಾರೆ. ಈ ಘಟನೆಯಲ್ಲಿ ಹೆಚ್ಚಿನವರು ಸೈನಿಕರು ಮತ್ತು ನಾಗರಿಕರು ಎಂದು ಹೇಳಿದ್ದಾರೆ.

Published On - 10:44 am, Fri, 14 October 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!