AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು
ವಿಮಾನ ಪತನImage Credit source: ZeeNews
ನಯನಾ ರಾಜೀವ್
|

Updated on:Jul 09, 2023 | 8:23 AM

Share

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್​ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ​​​​ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Plane Crash: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್ ಆಪ್ ಆದ ಕೂಡಲೇ ವಿಮಾನ ಪತನ, ಓರ್ವ ಸಾವು, ಮೂವರಿಗೆ ಗಾಯ

ವರದಿಯ ಪ್ರಕಾರ, ಸೆಸ್ನಾ C550 ವಿಮಾನವು ಲಾಸ್ ವೇಗಾಸ್‌ನಿಂದ ಕ್ಯಾಲಿಫೋರ್ನಿಯಾಗೆ ಹೋಗುತ್ತಿತ್ತು. ವಿಮಾನವು ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 3.15 ಕ್ಕೆ ಟೇಕಾಫ್ ಆಗಿದ್ದು, ಕ್ಯಾಲಿಫೋರ್ನಿಯಾದ ಮುರ್ರಿಯೆಟಾ ನಗರದ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

ಇದಕ್ಕೂ ಮುನ್ನ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ಮಂಗಳವಾರ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪತನಗೊಂಡು ಓರ್ವ ಪ್ರಯಾಣಿಕ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Sun, 9 July 23

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್