AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jun 19, 2023 | 9:18 AM

Share

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಮೆಕ್ಸಿಕೋದ ಸಿವಿಲ್ ಡಿಫೆನ್ಸ್​ ಕಚೇರಿಯು ಭೂಕಂಪ ಸಂಭವಿಸಿದ ಜಾಗದಲ್ಲಿ ಯಾವುದೇ ಅನಾಹುತಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೆಯೇ ಕರಾವಳಿ ಹತ್ತಿರದ ಜನರು ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು EMSC ತಿಳಿಸಿದೆ. ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ ಯುಎಸ್ ವೆಸ್ಟ್​ ಕೋಸ್ಟ್​, ಬ್ರಿಟಿಷ್ ಕೊಲಂಬಿಯಾ ಅಥವಾ ಅಲಾಸ್ಕಾಕ್ಕೆ ಸುನಾಮಿ ಅಪಾಯವಿಲ್ಲ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!