AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jun 19, 2023 | 9:18 AM

Share

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಮೆಕ್ಸಿಕೋದ ಸಿವಿಲ್ ಡಿಫೆನ್ಸ್​ ಕಚೇರಿಯು ಭೂಕಂಪ ಸಂಭವಿಸಿದ ಜಾಗದಲ್ಲಿ ಯಾವುದೇ ಅನಾಹುತಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೆಯೇ ಕರಾವಳಿ ಹತ್ತಿರದ ಜನರು ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು EMSC ತಿಳಿಸಿದೆ. ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ ಯುಎಸ್ ವೆಸ್ಟ್​ ಕೋಸ್ಟ್​, ಬ್ರಿಟಿಷ್ ಕೊಲಂಬಿಯಾ ಅಥವಾ ಅಲಾಸ್ಕಾಕ್ಕೆ ಸುನಾಮಿ ಅಪಾಯವಿಲ್ಲ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ