AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Jun 19, 2023 | 9:18 AM

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಮೆಕ್ಸಿಕೋದ ಸಿವಿಲ್ ಡಿಫೆನ್ಸ್​ ಕಚೇರಿಯು ಭೂಕಂಪ ಸಂಭವಿಸಿದ ಜಾಗದಲ್ಲಿ ಯಾವುದೇ ಅನಾಹುತಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೆಯೇ ಕರಾವಳಿ ಹತ್ತಿರದ ಜನರು ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು EMSC ತಿಳಿಸಿದೆ. ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ ಯುಎಸ್ ವೆಸ್ಟ್​ ಕೋಸ್ಟ್​, ಬ್ರಿಟಿಷ್ ಕೊಲಂಬಿಯಾ ಅಥವಾ ಅಲಾಸ್ಕಾಕ್ಕೆ ಸುನಾಮಿ ಅಪಾಯವಿಲ್ಲ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್