AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?

ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 07, 2020 | 12:42 PM

Share

ಕೊರೊನಾ ಪರೀಕ್ಷೆಗೆ ಒಳಪಟ್ಟ ನಂತರ ಅದರ ಫಲಿತಾಂಶಕ್ಕಾಗಿ ಕಾಯುವುದೇ ಜನರಿಗೆ ದೊಡ್ಡ ತಲೆನೋವು. ಸೋಂಕು ತಗುಲಿದೆಯೋ, ಇಲ್ಲವೋ ಎಂದು ತಕ್ಷಣ ತಿಳಿಯುವುದಿಲ್ಲ ಎಂಬುದು ಒಂದೆಡೆಯಾದರೆ ಬಂದಿರುವ ಫಲಿತಾಂಶ ನಿಖರವಿದೆಯಾ ಎಂಬ ಅನುಮಾನ ಇನ್ನೊಂದೆಡೆ.

ಕೊರೊನಾ ಪರೀಕ್ಷೆಗಳಲ್ಲಿನ ಸಾಧಕ, ಬಾಧಕಗಳನ್ನು ಪಟ್ಟಿ ಮಾಡಿಕೊಂಡಿರುವ ವಿಜ್ಞಾನಿಗಳು ಹೊಸ ತಂತ್ರಜ್ಞಾನವನ್ನು ಬಳಸಲು ಮುಂದಾಗಿದ್ದಾರೆ. ಪರೀಕ್ಷೆಗೆ ಒಳಪಟ್ಟ 15ರಿಂದ 30 ನಿಮಿಷದೊಳಗೆ ಸಂಬಂಧಿತ ವ್ಯಕ್ತಿಯ ಮೊಬೈಲಿನಲ್ಲೇ ಫಲಿತಾಂಶ ಲಭಿಸುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಸ್ಮಾರ್ಟ್​ಫೋನ್​ ಕ್ಯಾಮೆರಾ ಸಹಾಯದಿಂದ ಪರೀಕ್ಷೆ ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ. ವಿಜ್ಞಾನಿಗಳ ಈ ಯತ್ನ ಯಶಸ್ವಿಯಾದರೆ ಕೊವಿಡ್​ ನಿಯಂತ್ರಣಕ್ಕೆ ಬಹುದೊಡ್ಡ ಅಸ್ತ್ರ ಸಿಕ್ಕಂತೆಯೇ ಆಗುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಬಳಸಲಾಗುತ್ತಿರುವ PCR ಮಾದರಿ ಪರೀಕ್ಷೆಯಲ್ಲಿ ಗಂಟಲು ದ್ರವವನ್ನು RNA ಸ್ವರೂಪದಿಂದ DNAಗೆ ಬದಲಾಯಿಸಬೇಕು. ಈ ಕೆಲಸಕ್ಕೆ ಪರಿಣಿತರೇ ಬೇಕಾಗಿದ್ದು ಬಹಳಷ್ಟು ಸಮಯ ತಗಲುತ್ತದೆ. ಆದ್ದರಿಂದ ವಿಜ್ಞಾನಿಗಳು ಸ್ಮಾರ್ಟ್​ಫೋನ್ ಆಧರಿತ CRISPR ತಂತ್ರಜ್ಞಾನವನ್ನು ಕಂಡುಹಿಡಿದರೆ ಕಡಿಮೆ ಸಮಯದಲ್ಲಿ ಫಲಿತಾಂಶ ಪಡೆಯಬಹುದು ಎನ್ನಲಾಗುತ್ತಿದೆ.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು