AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?

ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 07, 2020 | 12:42 PM

Share

ಕೊರೊನಾ ಪರೀಕ್ಷೆಗೆ ಒಳಪಟ್ಟ ನಂತರ ಅದರ ಫಲಿತಾಂಶಕ್ಕಾಗಿ ಕಾಯುವುದೇ ಜನರಿಗೆ ದೊಡ್ಡ ತಲೆನೋವು. ಸೋಂಕು ತಗುಲಿದೆಯೋ, ಇಲ್ಲವೋ ಎಂದು ತಕ್ಷಣ ತಿಳಿಯುವುದಿಲ್ಲ ಎಂಬುದು ಒಂದೆಡೆಯಾದರೆ ಬಂದಿರುವ ಫಲಿತಾಂಶ ನಿಖರವಿದೆಯಾ ಎಂಬ ಅನುಮಾನ ಇನ್ನೊಂದೆಡೆ.

ಕೊರೊನಾ ಪರೀಕ್ಷೆಗಳಲ್ಲಿನ ಸಾಧಕ, ಬಾಧಕಗಳನ್ನು ಪಟ್ಟಿ ಮಾಡಿಕೊಂಡಿರುವ ವಿಜ್ಞಾನಿಗಳು ಹೊಸ ತಂತ್ರಜ್ಞಾನವನ್ನು ಬಳಸಲು ಮುಂದಾಗಿದ್ದಾರೆ. ಪರೀಕ್ಷೆಗೆ ಒಳಪಟ್ಟ 15ರಿಂದ 30 ನಿಮಿಷದೊಳಗೆ ಸಂಬಂಧಿತ ವ್ಯಕ್ತಿಯ ಮೊಬೈಲಿನಲ್ಲೇ ಫಲಿತಾಂಶ ಲಭಿಸುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಸ್ಮಾರ್ಟ್​ಫೋನ್​ ಕ್ಯಾಮೆರಾ ಸಹಾಯದಿಂದ ಪರೀಕ್ಷೆ ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ. ವಿಜ್ಞಾನಿಗಳ ಈ ಯತ್ನ ಯಶಸ್ವಿಯಾದರೆ ಕೊವಿಡ್​ ನಿಯಂತ್ರಣಕ್ಕೆ ಬಹುದೊಡ್ಡ ಅಸ್ತ್ರ ಸಿಕ್ಕಂತೆಯೇ ಆಗುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಬಳಸಲಾಗುತ್ತಿರುವ PCR ಮಾದರಿ ಪರೀಕ್ಷೆಯಲ್ಲಿ ಗಂಟಲು ದ್ರವವನ್ನು RNA ಸ್ವರೂಪದಿಂದ DNAಗೆ ಬದಲಾಯಿಸಬೇಕು. ಈ ಕೆಲಸಕ್ಕೆ ಪರಿಣಿತರೇ ಬೇಕಾಗಿದ್ದು ಬಹಳಷ್ಟು ಸಮಯ ತಗಲುತ್ತದೆ. ಆದ್ದರಿಂದ ವಿಜ್ಞಾನಿಗಳು ಸ್ಮಾರ್ಟ್​ಫೋನ್ ಆಧರಿತ CRISPR ತಂತ್ರಜ್ಞಾನವನ್ನು ಕಂಡುಹಿಡಿದರೆ ಕಡಿಮೆ ಸಮಯದಲ್ಲಿ ಫಲಿತಾಂಶ ಪಡೆಯಬಹುದು ಎನ್ನಲಾಗುತ್ತಿದೆ.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ