AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಕಾರು, ಎಲುಬಿನ ಚೂರುಗಳು ಪತ್ತೆ

ಪೊಲೀಸರು ನಾಪತ್ತೆಯಾಗಿದ್ದ ಕಾರನ್ನು ಪತ್ತೆ ಮಾಡಿದ್ದಾರೆ. ಕಾರಿನ ಜತೆಗೆ ಕ್ಲೈಲ್​ನ ಐಡಿ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್ ಹಾಗೂ ಮೂಳೆಗಳು ದೊರೆತಿವೆ ಎಂದು ಸುದ್ದಿ ಸಂಸ್ಥೆಗೆ ಪೊಲೀಸರು ತಿಳಿಸಿದ್ದಾರೆ. ಆದರೆ ಮೂಳೆಗಳು ಅದೇ ವಿದ್ಯಾರ್ಥಿಯದ್ದೇ ಎನ್ನುವುದು ಸ್ಪಷ್ಟವಿಲ್ಲ. ಹೀಗಾಗಿ ಪರೀಕ್ಷೆಯ ಬಳಿಕವೇ ಕಾರಿನಲ್ಲಿ ಸಿಕ್ಕ ಮೂಳೆಗಳು ಯಾರದ್ದು ಎಂದು ತಿಳಿಯಬೇಕಿದೆ.

45 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಕಾರು, ಎಲುಬಿನ ಚೂರುಗಳು ಪತ್ತೆ
45 ವರ್ಷಗಳ ಬಳಿಕ ಪತ್ತೆಯಾದ ಕಾರು
TV9 Web
| Edited By: |

Updated on: Dec 10, 2021 | 5:42 PM

Share

ಜಾರ್ಜಿಯಾ: ಯುಎಸ್​ ನ ಜಾರ್ಜಿಯಾದ ಅಬರ್ನ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಕಾರು 45 ವರ್ಷಗಳ ಬಳಿಕ ಪತ್ತೆಯಾಗಿದೆ. ಕಾರಿನಲ್ಲಿ ಮೂಳೆಗಳೂ ಪತ್ತೆಯಾಗಿದ್ದು ತಜ್ಞರು ಸತ್ಯ ತಿಳಿಯಲು ಮುಂದಾಗಿದ್ದಾರೆ. 1976ರಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಕಾರು ಎನ್ನಲಾಗಿದ್ದು, ಕಾರಿನಲ್ಲಿ ಎಲುಬಿನ ತುಂಡುಗಳು ಪತ್ತೆಯಾಗಿವೆ22 ವರ್ಷದ ಕ್ಲೈಲ್​ ಕ್ಲಿಂಕ್ಸ್ಲೇಸ್ ಎನ್ನುವ ವಿದ್ಯಾರ್ಥಿ 1976ರಲ್ಲಿ ಕಾಲೇಜಿಗೆ ಹೋಗುವ ವೇಳೆ ಕಾರು ನದಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಜಾರ್ಜಿಯಾದಿಂದ ಅಬರ್ನ ವಿಶ್ವವಿದ್ಯಾಲಯಕ್ಕೆ ತೆರಳುತ್ತಿದ್ದ ದಾರಿಯಲ್ಲಿ ವಿದ್ಯಾರ್ಥಿ ಅಪಘಾತಕ್ಕೀಡಾಗಿದ್ದ.

ಇದೀಗ ಪೊಲೀಸರು ನಾಪತ್ತೆಯಾಗಿದ್ದ ಕಾರನ್ನು ಪತ್ತೆ ಮಾಡಿದ್ದಾರೆ. ಕಾರಿನ ಜತೆಗೆ ಕ್ಲೈಲ್​ನ ಐಡಿ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್ ಹಾಗೂ ಮೂಳೆಗಳು ದೊರೆತಿವೆ ಎಂದು ಸುದ್ದಿ ಸಂಸ್ಥೆಗೆ ಪೊಲೀಸರು ತಿಳಿಸಿದ್ದಾರೆ. ಆದರೆ ಮೂಳೆಗಳು ಅದೇ ವಿದ್ಯಾರ್ಥಿಯದ್ದೇ ಎನ್ನುವುದು ಸ್ಪಷ್ಟವಿಲ್ಲ. ಹೀಗಾಗಿ ಪರೀಕ್ಷೆಯ ಬಳಿಕವೇ ಕಾರಿನಲ್ಲಿ ಸಿಕ್ಕ ಮೂಳೆಗಳು ಯಾರದ್ದು ಎಂದು ತಿಳಿಯಬೇಕಿದೆ. ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಯುಎಸ್​ನ ಇನ್ವೆಸ್ಟಿಗೇಷನ್​ ತಂಡವು ಹೆಚ್ಚಿನ ಮಾಹಿತಿ ಕಲೆ ಹಾಕಲು ಪ್ರಯತ್ನಿಸುತ್ತಿದೆ.

ಕ್ಲೈಲ್​ ಅವರ ತಂದೆ ತಾಯಿ ಇಬ್ಬರೂ ಆತನ ಬರುವಿಕೆಗಾಗಿ ಕಾದಿದ್ದರು. ಹಲವು ಬಾರಿ ಪೊಲೀಸರಿಗೆ ದೂರನ್ನು ಕೂಡ ನೀಡಿದ್ದರು. ಆತನ ಸುಳಿವೇ ಇರಲಿಲ್ಲ. ಕಳೆದ 5 ವರ್ಷಗಳ ಅವಧಿಯಲ್ಲಿ ಕ್ಲೈಲ್​ ತಂದೆ ತಾಯಿಗಳಿಬ್ಬರೂ ಮೃತಪಟ್ಟಿದ್ದಾರೆ. ಕ್ಲೈಲ್​ನದ್ದೇ ಎನ್ನಲಾದ ಪುರಾವೆಗಳು ಸಿಕ್ಕಿವೆ. ಅದನ್ನು ಪರಿಶೀಲನೆ ನಡೆಸಿ ಸತ್ಯಾಂಶವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತವೆ ಎಂದು ಯುಎಸ್​ನ ತನಿಖಾಧಿಕಾರಿ ವುಡ್ರಫ್​ ಎನ್ನುವವರು ತಿಳಿಸಿದ್ದಾರೆ.

ಇದನ್ನೂ ಓದಿ:

Rakesh Jhunjhunwala: ಸ್ಟಾರ್ ಹೆಲ್ತ್ ಇನ್ಷೂರೆನ್ಸ್​ ಲಿಸ್ಟಿಂಗ್​ನಿಂದ ರಾಕೇಶ್​ ಜುಂಜುನ್​ವಾಲಾಗೆ 6 ಸಾವಿರ ಕೋಟಿ ರೂ. ಲಾಭ

ವಿಶ್ವದ ಅತ್ಯಂತ ಪ್ರಬಲ ದೇಶದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ಗೆ ಬ್ಲ್ಯೂಟೂಥ್ ಬಡ್ಸ್ ಫೋಬಿಯ!

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ