AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ. ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ […]

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 18, 2020 | 2:50 PM

Share

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ.

ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ ಸೀಲಿಂಗ್‌ ಕಳಚಿ ಬೀಳುತ್ತಿರೋದು ಪಾಕಿಸ್ತಾನಕ್ಕೆ ತೀವ್ರ ಇರಿಸುಮುರುಸು ಉಂಟಾಗಿದೆ. ಈ ಬಗ್ಗೆ ಪಾಕ್‌ನ ವಿಮಾನಯಾನ ಸಚಿವರು ಗರಂ‌ ಆಗಿದ್ದು ತನಿಖೆಗೆ ಆದೇಶಿಸಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ