AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ. ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ […]

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌
Guru
| Edited By: |

Updated on: Aug 18, 2020 | 2:50 PM

Share

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ.

ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ ಸೀಲಿಂಗ್‌ ಕಳಚಿ ಬೀಳುತ್ತಿರೋದು ಪಾಕಿಸ್ತಾನಕ್ಕೆ ತೀವ್ರ ಇರಿಸುಮುರುಸು ಉಂಟಾಗಿದೆ. ಈ ಬಗ್ಗೆ ಪಾಕ್‌ನ ವಿಮಾನಯಾನ ಸಚಿವರು ಗರಂ‌ ಆಗಿದ್ದು ತನಿಖೆಗೆ ಆದೇಶಿಸಿದ್ದಾರೆ.

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ