AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ. ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ […]

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌
Guru
Guru| Edited By: ಸಾಧು ಶ್ರೀನಾಥ್​|

Updated on: Aug 18, 2020 | 2:50 PM

Share

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ.

ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ ಸೀಲಿಂಗ್‌ ಕಳಚಿ ಬೀಳುತ್ತಿರೋದು ಪಾಕಿಸ್ತಾನಕ್ಕೆ ತೀವ್ರ ಇರಿಸುಮುರುಸು ಉಂಟಾಗಿದೆ. ಈ ಬಗ್ಗೆ ಪಾಕ್‌ನ ವಿಮಾನಯಾನ ಸಚಿವರು ಗರಂ‌ ಆಗಿದ್ದು ತನಿಖೆಗೆ ಆದೇಶಿಸಿದ್ದಾರೆ.

Follow Us
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ