AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ. ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ […]

ಪಾಕ್​ಗೆ ತೀವ್ರ ಇರಿಸುಮುರುಸು! ಕಳಚಿ ಬೀಳ್ತಿದೆ ಇಸ್ಲಾಮಾಬಾದ್‌ ವಿ. ನಿಲ್ದಾಣದ ಸೀಲಿಂಗ್‌
Guru
| Edited By: |

Updated on: Aug 18, 2020 | 2:50 PM

Share

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಪಾಕ್​ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ಸಂಭವಿಸಿದೆ. ಈ ವಿಮಾನ ನಿಲ್ದಾಣವನ್ನು ಕಟ್ಟಿ ಈಗಷ್ಟೇ ಎರಡು ವರ್ಷಗಳು ಉರುಳಿವೆ. ಆಗಲೇ ವಿಮಾನ ನಿಲ್ಧಾಣದ ಸೀಲಿಂಗ್‌ನ ಕೆಲ ಟೈಲ್ಸ್‌ಗಳು ಸುರಿದ ಭಾರೀ ಮಳೆಗೆ ಕಳಚಿ ಬೀಳುತ್ತಿವೆ.

ಈ ವಿಮಾನ ನಿಲ್ಧಾಣವನ್ನು ಚೀನಾದ ಸಹಯೋಗದೊಂದಿಗೆ ಕಟ್ಟಲಾಗಿದೆ. ಆದ್ರೆ ಕಟ್ಟಿದ ಎರಡೇ ವರ್ಷಗಳಲ್ಲಿ ಸೀಲಿಂಗ್‌ ಕಳಚಿ ಬೀಳುತ್ತಿರೋದು ಪಾಕಿಸ್ತಾನಕ್ಕೆ ತೀವ್ರ ಇರಿಸುಮುರುಸು ಉಂಟಾಗಿದೆ. ಈ ಬಗ್ಗೆ ಪಾಕ್‌ನ ವಿಮಾನಯಾನ ಸಚಿವರು ಗರಂ‌ ಆಗಿದ್ದು ತನಿಖೆಗೆ ಆದೇಶಿಸಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು