Sign In

By signing in or creating an account, you agree with Associated Broadcasting Company's Terms & Conditions and Privacy Policy.

Chicago Shooting: ಚಿಕಾಗೋದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಓರ್ವ ಬಾಲಕಿ ಸಾವು, 10 ಮಕ್ಕಳಿಗೆ ಗಾಯ

ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Chicago Shooting: ಚಿಕಾಗೋದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಓರ್ವ ಬಾಲಕಿ ಸಾವು, 10 ಮಕ್ಕಳಿಗೆ ಗಾಯ
ಚಿಕಾಗೋ ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: Apr 15, 2024 | 8:35 AM

ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

11 ಮಂದಿಯಲ್ಲಿ ನಾಲ್ವರು ಮಕ್ಕಳು, ಒಂದು ವರ್ಷದ ಬಾಲಕ ಮತ್ತು ಎಂಟು ವರ್ಷದ ಬಾಲಕನಿಗೆ ಹಲವು ಬಾರಿ ಗುಂಡು ತಗುಲಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಘಟನೆಯಲ್ಲಿ ಒಂಬತ್ತು ವರ್ಷದ ಮತ್ತೊಬ್ಬ ಬಾಲಕ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಪೊಲೀಸರು ಗುಂಡು ಹಾರಿಸಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ:ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ ವೈಮಾನಿಕ ದಾಳಿ; ಮಹಿಳೆ, ಮಕ್ಕಳು ಸೇರಿದಂತೆ 8 ಮಂದಿ ಸಾವು

ರಾತ್ರಿ 9 ಗಂಟೆ ವೇಳೆಗೆ ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಕೈ ಮತ್ತು ಬೆನ್ನಿಗೆ ಗುಂಡು ತಗುಲಿದ 36 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ