AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chicago Shooting: ಚಿಕಾಗೋದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಓರ್ವ ಬಾಲಕಿ ಸಾವು, 10 ಮಕ್ಕಳಿಗೆ ಗಾಯ

ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Chicago Shooting: ಚಿಕಾಗೋದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಓರ್ವ ಬಾಲಕಿ ಸಾವು, 10 ಮಕ್ಕಳಿಗೆ ಗಾಯ
ಚಿಕಾಗೋ ಗುಂಡಿನ ದಾಳಿ
ನಯನಾ ರಾಜೀವ್
|

Updated on: Apr 15, 2024 | 8:35 AM

Share

ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

11 ಮಂದಿಯಲ್ಲಿ ನಾಲ್ವರು ಮಕ್ಕಳು, ಒಂದು ವರ್ಷದ ಬಾಲಕ ಮತ್ತು ಎಂಟು ವರ್ಷದ ಬಾಲಕನಿಗೆ ಹಲವು ಬಾರಿ ಗುಂಡು ತಗುಲಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಘಟನೆಯಲ್ಲಿ ಒಂಬತ್ತು ವರ್ಷದ ಮತ್ತೊಬ್ಬ ಬಾಲಕ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಪೊಲೀಸರು ಗುಂಡು ಹಾರಿಸಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ:ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ ವೈಮಾನಿಕ ದಾಳಿ; ಮಹಿಳೆ, ಮಕ್ಕಳು ಸೇರಿದಂತೆ 8 ಮಂದಿ ಸಾವು

ರಾತ್ರಿ 9 ಗಂಟೆ ವೇಳೆಗೆ ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಕೈ ಮತ್ತು ಬೆನ್ನಿಗೆ ಗುಂಡು ತಗುಲಿದ 36 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ