AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
ಸಾಧು ಶ್ರೀನಾಥ್​
|

Updated on:May 25, 2020 | 4:39 PM

Share

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ