AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
ಸಾಧು ಶ್ರೀನಾಥ್​
|

Updated on:May 25, 2020 | 4:39 PM

Share

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!