AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
ಸಾಧು ಶ್ರೀನಾಥ್​
|

Updated on:May 25, 2020 | 4:39 PM

Share

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್