AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
ಸಾಧು ಶ್ರೀನಾಥ್​
|

Updated on:May 25, 2020 | 4:39 PM

Share

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!