‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
ಸಾಧು ಶ್ರೀನಾಥ್​

Updated on: May 25, 2020 | 4:39 PM

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ.

ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ

ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us