AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ. ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ. […]

ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?
ಸಾಧು ಶ್ರೀನಾಥ್​
| Edited By: |

Updated on:Nov 10, 2020 | 3:17 PM

Share

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ.

ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ.

ಬಿಡೆನ್ ಅವರು ಅಧಿಕೃತವಾಗಿ ಅಧ್ಯಕ್ಷರಾಗಿ ಘೋಷಣೆಯಾಗಲು ಜನಪ್ರತಿನಿಧಿಗಳ ಸಭೆಯಲ್ಲಿ ಬಹುಮತ ಪಡೆಯಬೇಕು. ಹಾಗಾಗಿ ಅವರು ಜನವರಿ 20 ರವರೆಗೆ ಕಾಯಬೇಕಿದೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಟಾಕಿ ಹಾರಿಸಿರುವ ಅವರು ಕೊರೊನಾ ಬಗ್ಗೆ ಜಾಗ್ರತಿ ಸಾರಿ ಸಾಮಾಜಿಕ ಪ್ರಬುದ್ಧತೆಯನ್ನು ಮೆರೆದಿದ್ದಾರೆ.

“ಜನವರಿ 20 ರವರೆಗೆ ನಾನು ಅಧ್ಯಕ್ಷನಾಗಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದಷ್ಟೇ ಇಂದು ಹೇಳುವೆ” ಎಂದು ಅವರು ಬರೆದುಕೊಂಡಿದ್ದಾರೆ. ಜನವರಿ 20 ರ ನಂತರ ರಷ್ಯಾ, ಚೀನಾಗಳು ಹೇಗೆ ಪ್ರತಿಕ್ರಿಯಿಸಲಿವೆ ಎಂದು ಕಾದುನೋಡಬೇಕಿದೆ.

Published On - 3:15 pm, Tue, 10 November 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?