AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ. ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ. […]

ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?
Follow us
ಸಾಧು ಶ್ರೀನಾಥ್​
| Updated By: ಪೃಥ್ವಿಶಂಕರ

Updated on:Nov 10, 2020 | 3:17 PM

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ.

ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ.

ಬಿಡೆನ್ ಅವರು ಅಧಿಕೃತವಾಗಿ ಅಧ್ಯಕ್ಷರಾಗಿ ಘೋಷಣೆಯಾಗಲು ಜನಪ್ರತಿನಿಧಿಗಳ ಸಭೆಯಲ್ಲಿ ಬಹುಮತ ಪಡೆಯಬೇಕು. ಹಾಗಾಗಿ ಅವರು ಜನವರಿ 20 ರವರೆಗೆ ಕಾಯಬೇಕಿದೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಟಾಕಿ ಹಾರಿಸಿರುವ ಅವರು ಕೊರೊನಾ ಬಗ್ಗೆ ಜಾಗ್ರತಿ ಸಾರಿ ಸಾಮಾಜಿಕ ಪ್ರಬುದ್ಧತೆಯನ್ನು ಮೆರೆದಿದ್ದಾರೆ.

“ಜನವರಿ 20 ರವರೆಗೆ ನಾನು ಅಧ್ಯಕ್ಷನಾಗಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದಷ್ಟೇ ಇಂದು ಹೇಳುವೆ” ಎಂದು ಅವರು ಬರೆದುಕೊಂಡಿದ್ದಾರೆ. ಜನವರಿ 20 ರ ನಂತರ ರಷ್ಯಾ, ಚೀನಾಗಳು ಹೇಗೆ ಪ್ರತಿಕ್ರಿಯಿಸಲಿವೆ ಎಂದು ಕಾದುನೋಡಬೇಕಿದೆ.

Published On - 3:15 pm, Tue, 10 November 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ