AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರ ಮೇಲೆ ಕೊರೊನಾ ಲಸಿಕೆ ಪ್ರಯೋಗ! ಚೀನಾದಿಂದ ಮಹತ್ತರ ಹೆಜ್ಜೆ

ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವು ದೇಶಗಳು ಪ್ರಯತ್ನಿಸುತ್ತಿವೆ. ಎಲ್ಲರಿಗಿಂತ ಮೊದಲು ನಾವೇ ಮದ್ದು ಕಂಡುಹಿಡಿಯಬೇಕು ಎಂಬ ವಾಂಛೆ ಎಲ್ಲರಿಗೂ ಇದೆ. ಇವುಗಳಲ್ಲಿ ವೈರಸ್​ನ ತವರು ದೇಶವಾದ ಚೀನಾ ಕೂಡ ಒಂದು. ಹೌದು, ಚೀನಾದ ಸಿನೋವಾಕ್ ಬಯೋಟೆಕ್ (Sinovac Biotech) ಕಂಪನಿಯು ಕೊರೊನಾ ಲಸಿಕೆಯೊಂದನ್ನು ಕಂಡುಹಿಡಿದಿದೆ. ಕಳೆದ ವಾರ ಅನುಮೋದನೆ ಪಡೆದ ಬಳಿಕ ಮೂರನೇ ಹಂತವಾಗಿ ಮಾನವನ ಮೇಲೆ ಅದರ ಪ್ರಯೋಗ ಆರಂಭವಾಗಿದೆ. ಆದರೆ, ವಿಪರ್ಯಾಸವೆಂದರೆ, ಈ ಚೀನಾ ಕಂಪನಿ ಬ್ರೆಜಿಲ್​ನಲ್ಲಿರುವ ಸೋಂಕಿತರ ಮೇಲೆ ಲಸಿಕೆಯ ಪ್ರಯೋಗಕ್ಕೆ ಮುಂದಾಗಿದೆ. […]

ಮನುಷ್ಯರ ಮೇಲೆ ಕೊರೊನಾ ಲಸಿಕೆ ಪ್ರಯೋಗ! ಚೀನಾದಿಂದ ಮಹತ್ತರ ಹೆಜ್ಜೆ
KUSHAL V
| Edited By: |

Updated on:Jul 08, 2020 | 6:47 PM

Share

ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವು ದೇಶಗಳು ಪ್ರಯತ್ನಿಸುತ್ತಿವೆ. ಎಲ್ಲರಿಗಿಂತ ಮೊದಲು ನಾವೇ ಮದ್ದು ಕಂಡುಹಿಡಿಯಬೇಕು ಎಂಬ ವಾಂಛೆ ಎಲ್ಲರಿಗೂ ಇದೆ. ಇವುಗಳಲ್ಲಿ ವೈರಸ್​ನ ತವರು ದೇಶವಾದ ಚೀನಾ ಕೂಡ ಒಂದು.

ಹೌದು, ಚೀನಾದ ಸಿನೋವಾಕ್ ಬಯೋಟೆಕ್ (Sinovac Biotech) ಕಂಪನಿಯು ಕೊರೊನಾ ಲಸಿಕೆಯೊಂದನ್ನು ಕಂಡುಹಿಡಿದಿದೆ. ಕಳೆದ ವಾರ ಅನುಮೋದನೆ ಪಡೆದ ಬಳಿಕ ಮೂರನೇ ಹಂತವಾಗಿ ಮಾನವನ ಮೇಲೆ ಅದರ ಪ್ರಯೋಗ ಆರಂಭವಾಗಿದೆ.

ಆದರೆ, ವಿಪರ್ಯಾಸವೆಂದರೆ, ಈ ಚೀನಾ ಕಂಪನಿ ಬ್ರೆಜಿಲ್​ನಲ್ಲಿರುವ ಸೋಂಕಿತರ ಮೇಲೆ ಲಸಿಕೆಯ ಪ್ರಯೋಗಕ್ಕೆ ಮುಂದಾಗಿದೆ. ಬರೋಬ್ಬರಿ, 9 ಸಾವಿರ ಜನರ ಮೇಲೆ ಸಿನೋವಾಕ್ ಅದರ ಪ್ರಯೋಗ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇಂಟರೆಸ್ಟಿಂಗ್​ ವಿಷಯ ಅಂದರೆ, ಸಿನೋವಾಕ್ ಬಯೋಟೆಕ್ ಕಂಪನಿಯ ವ್ಯಾಕ್ಸಿನ್​ ಅಲ್ಲದೆ, ಆಕ್ಸ್‌ಫರ್ಡ್ (Oxford) ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿ ಅಸ್ಟ್ರಾ ಜೆನೆಕಾ (Astra Zeneca) ಕಂಪನಿ ತಯಾರಿಸುತ್ತಿರುವ ಲಸಿಕೆಯ ಪ್ರಯೋಗವೂ 3ನೇ ಹಂತ ತಲುಪಿದೆ. ವಿಶ್ವದಲ್ಲಿ ಈ ಎರಡು ಲಸಿಕೆ ಮಾತ್ರ ಮೂರನೇ ಹಂತಕ್ಕೆ ಕಾಲಿಟ್ಟಿರೋದು.

ಇನ್ನುಳಿದ ಪ್ರಯೋಗಗಳೆಲ್ಲಾ ಮೊದಲು ಅಥವಾ ಎರಡನೇ ಹಂತದಲ್ಲಿವೆ. ಅದರಲ್ಲಿ ಸ್ವದೇಶಿ ನಿರ್ಮಿತ ಭಾರತ ಬಯೋಟೆಕ್ ಮತ್ತು ಐಸಿಎಂಆರ್​ನ ಕೋವ್ಯಾಕ್ಸಿನ್ ಸದ್ಯಕ್ಕೆ ಮೊದಲನೇ ಹಂತದಲ್ಲಿ ಇದೆ.

Published On - 2:14 pm, Wed, 8 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ