AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರ ಮೇಲೆ ಕೊರೊನಾ ಲಸಿಕೆ ಪ್ರಯೋಗ! ಚೀನಾದಿಂದ ಮಹತ್ತರ ಹೆಜ್ಜೆ

ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವು ದೇಶಗಳು ಪ್ರಯತ್ನಿಸುತ್ತಿವೆ. ಎಲ್ಲರಿಗಿಂತ ಮೊದಲು ನಾವೇ ಮದ್ದು ಕಂಡುಹಿಡಿಯಬೇಕು ಎಂಬ ವಾಂಛೆ ಎಲ್ಲರಿಗೂ ಇದೆ. ಇವುಗಳಲ್ಲಿ ವೈರಸ್​ನ ತವರು ದೇಶವಾದ ಚೀನಾ ಕೂಡ ಒಂದು. ಹೌದು, ಚೀನಾದ ಸಿನೋವಾಕ್ ಬಯೋಟೆಕ್ (Sinovac Biotech) ಕಂಪನಿಯು ಕೊರೊನಾ ಲಸಿಕೆಯೊಂದನ್ನು ಕಂಡುಹಿಡಿದಿದೆ. ಕಳೆದ ವಾರ ಅನುಮೋದನೆ ಪಡೆದ ಬಳಿಕ ಮೂರನೇ ಹಂತವಾಗಿ ಮಾನವನ ಮೇಲೆ ಅದರ ಪ್ರಯೋಗ ಆರಂಭವಾಗಿದೆ. ಆದರೆ, ವಿಪರ್ಯಾಸವೆಂದರೆ, ಈ ಚೀನಾ ಕಂಪನಿ ಬ್ರೆಜಿಲ್​ನಲ್ಲಿರುವ ಸೋಂಕಿತರ ಮೇಲೆ ಲಸಿಕೆಯ ಪ್ರಯೋಗಕ್ಕೆ ಮುಂದಾಗಿದೆ. […]

ಮನುಷ್ಯರ ಮೇಲೆ ಕೊರೊನಾ ಲಸಿಕೆ ಪ್ರಯೋಗ! ಚೀನಾದಿಂದ ಮಹತ್ತರ ಹೆಜ್ಜೆ
KUSHAL V
| Edited By: |

Updated on:Jul 08, 2020 | 6:47 PM

Share

ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವು ದೇಶಗಳು ಪ್ರಯತ್ನಿಸುತ್ತಿವೆ. ಎಲ್ಲರಿಗಿಂತ ಮೊದಲು ನಾವೇ ಮದ್ದು ಕಂಡುಹಿಡಿಯಬೇಕು ಎಂಬ ವಾಂಛೆ ಎಲ್ಲರಿಗೂ ಇದೆ. ಇವುಗಳಲ್ಲಿ ವೈರಸ್​ನ ತವರು ದೇಶವಾದ ಚೀನಾ ಕೂಡ ಒಂದು.

ಹೌದು, ಚೀನಾದ ಸಿನೋವಾಕ್ ಬಯೋಟೆಕ್ (Sinovac Biotech) ಕಂಪನಿಯು ಕೊರೊನಾ ಲಸಿಕೆಯೊಂದನ್ನು ಕಂಡುಹಿಡಿದಿದೆ. ಕಳೆದ ವಾರ ಅನುಮೋದನೆ ಪಡೆದ ಬಳಿಕ ಮೂರನೇ ಹಂತವಾಗಿ ಮಾನವನ ಮೇಲೆ ಅದರ ಪ್ರಯೋಗ ಆರಂಭವಾಗಿದೆ.

ಆದರೆ, ವಿಪರ್ಯಾಸವೆಂದರೆ, ಈ ಚೀನಾ ಕಂಪನಿ ಬ್ರೆಜಿಲ್​ನಲ್ಲಿರುವ ಸೋಂಕಿತರ ಮೇಲೆ ಲಸಿಕೆಯ ಪ್ರಯೋಗಕ್ಕೆ ಮುಂದಾಗಿದೆ. ಬರೋಬ್ಬರಿ, 9 ಸಾವಿರ ಜನರ ಮೇಲೆ ಸಿನೋವಾಕ್ ಅದರ ಪ್ರಯೋಗ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇಂಟರೆಸ್ಟಿಂಗ್​ ವಿಷಯ ಅಂದರೆ, ಸಿನೋವಾಕ್ ಬಯೋಟೆಕ್ ಕಂಪನಿಯ ವ್ಯಾಕ್ಸಿನ್​ ಅಲ್ಲದೆ, ಆಕ್ಸ್‌ಫರ್ಡ್ (Oxford) ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿ ಅಸ್ಟ್ರಾ ಜೆನೆಕಾ (Astra Zeneca) ಕಂಪನಿ ತಯಾರಿಸುತ್ತಿರುವ ಲಸಿಕೆಯ ಪ್ರಯೋಗವೂ 3ನೇ ಹಂತ ತಲುಪಿದೆ. ವಿಶ್ವದಲ್ಲಿ ಈ ಎರಡು ಲಸಿಕೆ ಮಾತ್ರ ಮೂರನೇ ಹಂತಕ್ಕೆ ಕಾಲಿಟ್ಟಿರೋದು.

ಇನ್ನುಳಿದ ಪ್ರಯೋಗಗಳೆಲ್ಲಾ ಮೊದಲು ಅಥವಾ ಎರಡನೇ ಹಂತದಲ್ಲಿವೆ. ಅದರಲ್ಲಿ ಸ್ವದೇಶಿ ನಿರ್ಮಿತ ಭಾರತ ಬಯೋಟೆಕ್ ಮತ್ತು ಐಸಿಎಂಆರ್​ನ ಕೋವ್ಯಾಕ್ಸಿನ್ ಸದ್ಯಕ್ಕೆ ಮೊದಲನೇ ಹಂತದಲ್ಲಿ ಇದೆ.

Published On - 2:14 pm, Wed, 8 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ