AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. […]

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Feb 02, 2020 | 7:35 AM

Share

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ.

ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಪ್ರತಿಭಟನೆ ನಿಯಂತ್ರಿಸಲು ಹರಸಾಹಸ: ಚಿಲಿಯಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಭೀಕರ ರೂಪ ತಾಳಿದೆ. ನಿರುದ್ಯೋಗ, ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಇದೀಗ ಹೋರಾಟಗಾರರು ಹಿಂಸೆಗೆ ಇಳಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!