AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. […]

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Feb 02, 2020 | 7:35 AM

Share

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ.

ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಪ್ರತಿಭಟನೆ ನಿಯಂತ್ರಿಸಲು ಹರಸಾಹಸ: ಚಿಲಿಯಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಭೀಕರ ರೂಪ ತಾಳಿದೆ. ನಿರುದ್ಯೋಗ, ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಇದೀಗ ಹೋರಾಟಗಾರರು ಹಿಂಸೆಗೆ ಇಳಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್