AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಮೇಲೆ ಕೊರೊನಾ ಹೇರಿದ ಚೀನಾ.. ಸೈಲೆಂಟಾಗಿ ಆರ್ಥಿಕತೆ ವೃದ್ಧಿಸಿಕೊಂಡಿದೆ!

ಇಡೀ ಜಗತ್ತಿಗೆ ಕೊರೊನಾ ವೈರಸ್​ ಎಂಬ ಉಡುಗೊರೆ ನೀಡಿ ತತ್ತರಿಸಿ ಹೋಗುವಂತೆ ಮಾಡಿರುವ ಚೀನಾ ಎಲ್ಲರೂ ನಲುಗಿ ಹೋಗಿರುವ ಸಂದರ್ಭದಲ್ಲಿ ತನ್ನ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಿದೆ. ಇದಕ್ಕೆ ಸಾಕ್ಷ್ಯವೆಂಬಂತೆ ಚೀನಾದ ಆರ್ಥಿಕತೆ 2020ರ ಮೂರನೇ ತ್ರೈಮಾಸದಲ್ಲಿ (Q3) ಶೇಕಡಾ 4.9 ರಷ್ಟು ವೃದ್ಧಿಸಿದೆ. ಆರ್ಥಿಕ ತಜ್ಞರ ಪ್ರಕಾರ ಕಳೆದ ತ್ರೈಮಾಸಕ್ಕೆ ಹೋಲಿಸಿದರೆ ಈ ಬಾರಿ ಕೊಂಚ ಏರಿಕೆ ಸಹ ಕಂಡಿದೆ. ಕೊರೊನಾ ವೈರಸ್​ನ ದಾಳಿಯಿಂದ ತತ್ತರಿಸಿ ಹೋಗಿದ್ದ ಚೀನಾದ ಆರ್ಥಿಕತೆ ದಶಕಗಳಲ್ಲಿ ಎಂದೂ ಕಂಡು ಕೇಳರಿಯದ […]

ಜಗತ್ತಿನ ಮೇಲೆ ಕೊರೊನಾ ಹೇರಿದ ಚೀನಾ.. ಸೈಲೆಂಟಾಗಿ ಆರ್ಥಿಕತೆ ವೃದ್ಧಿಸಿಕೊಂಡಿದೆ!
KUSHAL V
| Edited By: |

Updated on: Oct 19, 2020 | 5:26 PM

Share

ಇಡೀ ಜಗತ್ತಿಗೆ ಕೊರೊನಾ ವೈರಸ್​ ಎಂಬ ಉಡುಗೊರೆ ನೀಡಿ ತತ್ತರಿಸಿ ಹೋಗುವಂತೆ ಮಾಡಿರುವ ಚೀನಾ ಎಲ್ಲರೂ ನಲುಗಿ ಹೋಗಿರುವ ಸಂದರ್ಭದಲ್ಲಿ ತನ್ನ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಿದೆ. ಇದಕ್ಕೆ ಸಾಕ್ಷ್ಯವೆಂಬಂತೆ ಚೀನಾದ ಆರ್ಥಿಕತೆ 2020ರ ಮೂರನೇ ತ್ರೈಮಾಸದಲ್ಲಿ (Q3) ಶೇಕಡಾ 4.9 ರಷ್ಟು ವೃದ್ಧಿಸಿದೆ.

ಆರ್ಥಿಕ ತಜ್ಞರ ಪ್ರಕಾರ ಕಳೆದ ತ್ರೈಮಾಸಕ್ಕೆ ಹೋಲಿಸಿದರೆ ಈ ಬಾರಿ ಕೊಂಚ ಏರಿಕೆ ಸಹ ಕಂಡಿದೆ. ಕೊರೊನಾ ವೈರಸ್​ನ ದಾಳಿಯಿಂದ ತತ್ತರಿಸಿ ಹೋಗಿದ್ದ ಚೀನಾದ ಆರ್ಥಿಕತೆ ದಶಕಗಳಲ್ಲಿ ಎಂದೂ ಕಂಡು ಕೇಳರಿಯದ ಹೊಡೆತ ತಿಂದಿತ್ತು. ಆದರೆ ಇದೀಗ, ತುಸು ಚೇತರಿಕೆ ಕಾಣುತ್ತಿದೆ.

ಮೂಲಗಳ ಪ್ರಕಾರ ತನ್ನ ಕುಸಿಯುತ್ತಿದ್ದ ಆರ್ಥಿಕತೆಯನ್ನು ಸರಿಪಡಿಸಲು ಚೀನಾ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದಿಂದ ಅನುದಾನ ಬಿಡುಗಡೆ, ತೆರಿಗೆ ವಿನಾಯಿತಿ ಹಾಗೂ ಸಾಲದ ಬಡ್ಡಿ ದರದಲ್ಲಿ ಕಡಿತ ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿಗೆ ತಂದು ಕುಸಿಯುತ್ತಿದ್ದ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ಸು ಕಂಡಿದೆ.

Follow Us
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’