AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಮೇಲೆ ಕೊರೊನಾ ಹೇರಿದ ಚೀನಾ.. ಸೈಲೆಂಟಾಗಿ ಆರ್ಥಿಕತೆ ವೃದ್ಧಿಸಿಕೊಂಡಿದೆ!

ಇಡೀ ಜಗತ್ತಿಗೆ ಕೊರೊನಾ ವೈರಸ್​ ಎಂಬ ಉಡುಗೊರೆ ನೀಡಿ ತತ್ತರಿಸಿ ಹೋಗುವಂತೆ ಮಾಡಿರುವ ಚೀನಾ ಎಲ್ಲರೂ ನಲುಗಿ ಹೋಗಿರುವ ಸಂದರ್ಭದಲ್ಲಿ ತನ್ನ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಿದೆ. ಇದಕ್ಕೆ ಸಾಕ್ಷ್ಯವೆಂಬಂತೆ ಚೀನಾದ ಆರ್ಥಿಕತೆ 2020ರ ಮೂರನೇ ತ್ರೈಮಾಸದಲ್ಲಿ (Q3) ಶೇಕಡಾ 4.9 ರಷ್ಟು ವೃದ್ಧಿಸಿದೆ. ಆರ್ಥಿಕ ತಜ್ಞರ ಪ್ರಕಾರ ಕಳೆದ ತ್ರೈಮಾಸಕ್ಕೆ ಹೋಲಿಸಿದರೆ ಈ ಬಾರಿ ಕೊಂಚ ಏರಿಕೆ ಸಹ ಕಂಡಿದೆ. ಕೊರೊನಾ ವೈರಸ್​ನ ದಾಳಿಯಿಂದ ತತ್ತರಿಸಿ ಹೋಗಿದ್ದ ಚೀನಾದ ಆರ್ಥಿಕತೆ ದಶಕಗಳಲ್ಲಿ ಎಂದೂ ಕಂಡು ಕೇಳರಿಯದ […]

ಜಗತ್ತಿನ ಮೇಲೆ ಕೊರೊನಾ ಹೇರಿದ ಚೀನಾ.. ಸೈಲೆಂಟಾಗಿ ಆರ್ಥಿಕತೆ ವೃದ್ಧಿಸಿಕೊಂಡಿದೆ!
KUSHAL V
| Edited By: |

Updated on: Oct 19, 2020 | 5:26 PM

Share

ಇಡೀ ಜಗತ್ತಿಗೆ ಕೊರೊನಾ ವೈರಸ್​ ಎಂಬ ಉಡುಗೊರೆ ನೀಡಿ ತತ್ತರಿಸಿ ಹೋಗುವಂತೆ ಮಾಡಿರುವ ಚೀನಾ ಎಲ್ಲರೂ ನಲುಗಿ ಹೋಗಿರುವ ಸಂದರ್ಭದಲ್ಲಿ ತನ್ನ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಿದೆ. ಇದಕ್ಕೆ ಸಾಕ್ಷ್ಯವೆಂಬಂತೆ ಚೀನಾದ ಆರ್ಥಿಕತೆ 2020ರ ಮೂರನೇ ತ್ರೈಮಾಸದಲ್ಲಿ (Q3) ಶೇಕಡಾ 4.9 ರಷ್ಟು ವೃದ್ಧಿಸಿದೆ.

ಆರ್ಥಿಕ ತಜ್ಞರ ಪ್ರಕಾರ ಕಳೆದ ತ್ರೈಮಾಸಕ್ಕೆ ಹೋಲಿಸಿದರೆ ಈ ಬಾರಿ ಕೊಂಚ ಏರಿಕೆ ಸಹ ಕಂಡಿದೆ. ಕೊರೊನಾ ವೈರಸ್​ನ ದಾಳಿಯಿಂದ ತತ್ತರಿಸಿ ಹೋಗಿದ್ದ ಚೀನಾದ ಆರ್ಥಿಕತೆ ದಶಕಗಳಲ್ಲಿ ಎಂದೂ ಕಂಡು ಕೇಳರಿಯದ ಹೊಡೆತ ತಿಂದಿತ್ತು. ಆದರೆ ಇದೀಗ, ತುಸು ಚೇತರಿಕೆ ಕಾಣುತ್ತಿದೆ.

ಮೂಲಗಳ ಪ್ರಕಾರ ತನ್ನ ಕುಸಿಯುತ್ತಿದ್ದ ಆರ್ಥಿಕತೆಯನ್ನು ಸರಿಪಡಿಸಲು ಚೀನಾ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದಿಂದ ಅನುದಾನ ಬಿಡುಗಡೆ, ತೆರಿಗೆ ವಿನಾಯಿತಿ ಹಾಗೂ ಸಾಲದ ಬಡ್ಡಿ ದರದಲ್ಲಿ ಕಡಿತ ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿಗೆ ತಂದು ಕುಸಿಯುತ್ತಿದ್ದ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ಸು ಕಂಡಿದೆ.

Follow Us
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ