AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ

China Gas Explosion: ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 13, 2021 | 2:09 PM

Share

 ಹಾಂಗ್ ಕಾಂಗ್: ಚೀನಾದ ಝಂಗ್ ವಾನ್ ಜಿಲ್ಲೆಯ ಶಿಯಾನ್  ನಗರದಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ಸಂಭವಿಸಿದ ಅನಿಲ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

“ಅನೇಕ” ಜನರು ಒಳಗೆ ಸಿಲುಕಿದ್ದಾರೆ ಎಂದು ನಗರದ ಮುನ್ಸಿಪಲ್ ಕಚೇರಿ ಹೇಳಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರಗಳು, ದೃಶ್ಯಗಳನ್ನು ನೋಡಿದರೆ ಕಿತ್ತಳೆ ಬಣ್ಣದ ಜಂಪ್‌ಸೂಟ್‌ಗಳಲ್ಲಿ ರಕ್ಷಣಾ ಕಾರ್ಯಕರ್ತರು ಮನೆಗಳ ಭಗ್ನಾವಶೇಷದಲ್ಲಿ ಕೆಲಸ ಮಾಡುತ್ತಿರುವುದು ಕಾಣುತ್ತದೆ.

ಈ ಘಟನೆಗೆ ಕಾರಣ  ಏನು ಎಂಬುದು ತನಿಖೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ಚೀನಾದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ವೀಬೊದಲ್ಲಿ ರಕ್ಷಣಾ ಕಾರ್ಯಗಳ ವಿಡಿಯೊ ಹರಿದಾಡುತ್ತಿದೆ.

ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗಳೊಂದಿಗೆ 39 ಮಂದಿ ಸೇರಿದಂತೆ ಸುಮಾರು 150 ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ ಎಂದು  ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿರುವುದರಿಂದ  ಸಾವುನೋವುಗಳನ್ನು ನಿಖರ ಸಂಖ್ಯೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:  ಚೀನಾದ ಅಲೆಮಾರಿ ಆನೆಗಳ ವಿಶ್ವ ದಾಖಲೆ ನಡಿಗೆ; ಈ ಗಜಪಡೆಯ ಮಹಾಪ್ರವಾಸ ಎಷ್ಟು ಗಮ್ಮತ್ತಾಗಿದೆ ಗೊತ್ತಾ?

Published On - 2:02 pm, Sun, 13 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್