AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
KUSHAL V
| Edited By: ಸಾಧು ಶ್ರೀನಾಥ್​|

Updated on: Sep 10, 2020 | 1:29 PM

Share

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ