AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
KUSHAL V
| Edited By: |

Updated on: Sep 10, 2020 | 1:29 PM

Share

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ