AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
KUSHAL V
| Edited By: |

Updated on: Sep 10, 2020 | 1:29 PM

Share

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ