AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
KUSHAL V
| Edited By: ಸಾಧು ಶ್ರೀನಾಥ್​|

Updated on: Sep 10, 2020 | 1:29 PM

Share

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?