AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
KUSHAL V
| Edited By: |

Updated on: Sep 10, 2020 | 1:29 PM

Share

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

Follow Us
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು