AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Landslide: ಚೀನಾದಲ್ಲಿ ಭೂಕುಸಿತ, 18 ಮನೆಗಳು ಸಂಪೂರ್ಣ ನೆಲಸಮ, 44 ಮಂದಿ ಸಾವು

ಚೀನಾದ ನೈಋತ್ಯ ಪ್ರಾಂತ್ಯದ ಗೈಝೌನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಠ 44 ಜನರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ. ಸೋಮವಾರ ಮುಂಜಾನೆ 5.51 ಕ್ಕೆ ಜೆಂಕ್ಯಾಂಗ್ ಕೌಂಟಿಯಲ್ಲಿ ಈ ಅಪಘಾತ ಸಂಭವಿಸಿದೆ. ಭೂಕುಸಿತದಿಂದ 18 ಮನೆಗಳು ಸಂಪೂರ್ಣ ನಾಶವಾಗಿವೆ ಎಂದು ಹೇಳಲಾಗುತ್ತಿದೆ.

China Landslide: ಚೀನಾದಲ್ಲಿ ಭೂಕುಸಿತ, 18 ಮನೆಗಳು ಸಂಪೂರ್ಣ ನೆಲಸಮ, 44 ಮಂದಿ ಸಾವು
ಭೂಕುಸಿತ
ನಯನಾ ರಾಜೀವ್
|

Updated on:Jan 22, 2024 | 9:23 AM

Share

ಚೀನಾದ ನೈಋತ್ಯ ಪ್ರಾಂತ್ಯದ ಗೈಝೌನಲ್ಲಿ ಸಂಭವಿಸಿದ ಭೀಕರ ಭೂಕುಸಿತ(Landslide)ದಿಂದಾಗಿ ಕನಿಷ್ಠ 44 ಜನರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ. ಸೋಮವಾರ ಮುಂಜಾನೆ 5.51 ಕ್ಕೆ ಜೆಂಕ್ಯಾಂಗ್ ಕೌಂಟಿಯಲ್ಲಿ ಈ ಅಪಘಾತ ಸಂಭವಿಸಿದೆ. ಭೂಕುಸಿತದಿಂದ 18 ಮನೆಗಳು ಸಂಪೂರ್ಣ ನಾಶವಾಗಿವೆ ಎಂದು ಹೇಳಲಾಗುತ್ತಿದೆ.

ಸರ್ಕಾರಿ ಮಾಧ್ಯಮಗಳು ನೀಡಿರುವ ಮಾಹಿತಿ ಪ್ರಕಾರ, ಅವಶೇಷಗಳ ಅಡಿಯಲ್ಲಿ ಹುದುಗಿರುವ ಜನರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ, ರಕ್ಷಣಾ ತಂಡಗಳು ಅವಶೇಷಗಳನ್ನು ತೆಗೆದುಹಾಕಲು ಹಗಲಿರುಳು ಶ್ರಮಿಸುತ್ತಿವೆ ಮತ್ತು ಕೆಲವರನ್ನು ಜೀವಂತವಾಗಿ ರಕ್ಷಿಸಬಹುದು ಎಂದು ನಂಬಲಾಗಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಮಣ್ಣು ಮೆತ್ತಗಾಗಿದ್ದು ಭೂಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Mon, 22 January 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ