AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೊರೊನಾ.. ಅಂತಿದ್ರೂ ಮಂಗಳ ಗ್ರಹಕ್ಕೆ ಉಪಗ್ರಹ ಹಾರಿಸಿಬಿಟ್ಟ ಚೀನಾ

ಕೊರೊನಾ ಕೊರೊನಾ ಅಂತಾ ಇಡೀ ವಿಶ್ವವೇ ಬಾಯಿ ಬಡಿದುಕೊಳ್ಳುತ್ತಿರೋ ವೇಳೆಯಲ್ಲಿ ಚೀನಾ ಸೈಲೆಂಟ್​ ಆಗಿ ಮಂಗಳದತ್ತ ತನ್ನ ಗಮನ ಹರಿಸಿದೆ. ಹೌದು, ಇಡೀ ಜಗತ್ತೇ ನರಳುವಂತೆ ಮಾಡಿರುವ ಚೀನಾ ಇಂದು ಮಂಗಳ ಗ್ರಹಕ್ಕೆ ವಿಶೇಷವಾದ ಮಾನವರಹಿತ ಉಪಗ್ರಹವನ್ನು ಕಳಿಸುವತ್ತ ಹೆಜ್ಜೆ ಇಟ್ಟಿದೆ. ಸ್ವರ್ಗಕ್ಕೆ ನನ್ನ ಸವಾಲುಗಳು ಎಂದ ಚೀನಾ! ಟಿಯನ್​ವೆನ್​-1 (Tianwen-1) ಅಥವಾ ಸ್ವರ್ಗಕ್ಕೆ ನನ್ನ ಸವಾಲುಗಳು (Questions to Heaven) ಎಂಬ ಹೆಸರಿನ ಈ ಉಪಗ್ರಹವನ್ನು ಚೀನಾ ತನ್ನ ಲಾಂಗ್​ ಮಾರ್ಚ್​ ರಾಕೆಟ್​ ಮೂಲಕ ಇಂದು […]

ಕೊರೊನಾ ಕೊರೊನಾ.. ಅಂತಿದ್ರೂ ಮಂಗಳ ಗ್ರಹಕ್ಕೆ ಉಪಗ್ರಹ ಹಾರಿಸಿಬಿಟ್ಟ ಚೀನಾ
KUSHAL V
| Edited By: |

Updated on: Jul 23, 2020 | 2:13 PM

Share

ಕೊರೊನಾ ಕೊರೊನಾ ಅಂತಾ ಇಡೀ ವಿಶ್ವವೇ ಬಾಯಿ ಬಡಿದುಕೊಳ್ಳುತ್ತಿರೋ ವೇಳೆಯಲ್ಲಿ ಚೀನಾ ಸೈಲೆಂಟ್​ ಆಗಿ ಮಂಗಳದತ್ತ ತನ್ನ ಗಮನ ಹರಿಸಿದೆ. ಹೌದು, ಇಡೀ ಜಗತ್ತೇ ನರಳುವಂತೆ ಮಾಡಿರುವ ಚೀನಾ ಇಂದು ಮಂಗಳ ಗ್ರಹಕ್ಕೆ ವಿಶೇಷವಾದ ಮಾನವರಹಿತ ಉಪಗ್ರಹವನ್ನು ಕಳಿಸುವತ್ತ ಹೆಜ್ಜೆ ಇಟ್ಟಿದೆ. ಸ್ವರ್ಗಕ್ಕೆ ನನ್ನ ಸವಾಲುಗಳು ಎಂದ ಚೀನಾ! ಟಿಯನ್​ವೆನ್​-1 (Tianwen-1) ಅಥವಾ ಸ್ವರ್ಗಕ್ಕೆ ನನ್ನ ಸವಾಲುಗಳು (Questions to Heaven) ಎಂಬ ಹೆಸರಿನ ಈ ಉಪಗ್ರಹವನ್ನು ಚೀನಾ ತನ್ನ ಲಾಂಗ್​ ಮಾರ್ಚ್​ ರಾಕೆಟ್​ ಮೂಲಕ ಇಂದು ಯಶಸ್ವಿ ಉಡ್ಡಯನ ಸಾಧಿಸಿದೆ. ವೆಂಚಾಂಗ್​ ಬಾಹ್ಯಾಕಾಶ ಕೇಂದ್ರದಿಂದ ಗಗನಕ್ಕೆ ಹಾರಿದ ರಾಕೆಟ್​ ಮುಖಾಂತರ ಈ ಉಪಗ್ರಹ ಮಂಗಳ ಗ್ರಹವನ್ನು ಮುಂದಿನ ಫೆಬ್ರವರಿಗೆ ತಲುಪಲಿದೆ.

ಸುಮಾರು 90 ದಿನಗಳ ಕಾಲ ಕಕ್ಷೆಯಲ್ಲಿ ಮಂಗಳನನ್ನ ಸುತ್ತಲಿದ್ದು ಈ ನಡುವೆ ಗ್ರಹದ ಮೇಲೆ ರೋವರ್​ ವಾಹನವೊಂದನ್ನು ಲ್ಯಾಂಡ್​ ಮಾಡಿಸಲಿದೆ. ಅಂದ ಹಾಗೆ, ಈ ಕಾರ್ಯದಲ್ಲಿ ಚೀನಾ ಯಶಸ್ಸು ಕಂಡರೆ ಇಡೀ ವಿಶ್ವದಲ್ಲಿ ಮಂಗಳ ಗ್ರಹವನ್ನು ಕಕ್ಷೆಯಲ್ಲಿ ಸುತ್ತಿ, ರೋವರ್​ ಲ್ಯಾಂಡ್​ ಮಾಡಿಸು ಪ್ರಪ್ರಥಮ ದೇಶವಾಗಲಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್