AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಆಕ್ರಮಣ ಜೋರಾಗಿದೆ, ಅಲ್ಲಿ ಚೀನಾದಲ್ಲಿ ಮತ್ತೆ ಏನಾಗಿದೆ?

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ. ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) […]

KUSHAL V
| Edited By: |

Updated on:Jul 27, 2020 | 10:03 PM

Share

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ.

ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) ಪ್ರದೇಶದಲ್ಲಿ ಅತಿ ಹೆಚ್ಚು ಕೇಸ್​ಗಳು ಪತ್ತೆಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಹಾಗಾಗಿ, ಆರೋಗ್ಯ ಅಧಿಕಾರಿಗಳು ಸೋಂಕಿತ ಪ್ರದೇಶಗಳಲ್ಲಿ ಸಾಮೂಹಿಕ ಕೊವಿಡ್​ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ, ಸೋಂಕು ಪತ್ತೆಯಾದ ಪಟ್ಟಣಗಳನ್ನ ಲಾಕ್​ಡೌನ್ ಮಾಡಲಾಗಿದೆ. ವಿಪರ್ಯಾಸವೆಂದರೆ, ವೈರಸ್​ನ ಮತ್ತೆ ಹಬ್ಬಿಸಿದ ಪ್ರಾಥಮಿಕ ಸೋಂಕಿತ ಯಾರು ಎಂದು ಪತ್ತೆಯಾಗಿಲ್ಲ.

ಕರ್ನಾಟಕದಲ್ಲಿ ಏನಾಗಿದೆ? ಅದೇ ಕರ್ನಾಟಕದಲ್ಲಿ ನಿನ್ನೆಯ ವೇಳೆಗೆ 55,388 ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 52,273 ಸಕ್ರಿಯ ಕೇಸ್​ಗಳಿವೆ. ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ ಪಕ್ಕಾ ಆಗಿದ್ದು, ಇಲ್ಲಿ 1.44 ಲಕ್ಷ ಸಕ್ರಿಯ ಕೇಸ್​ಗಳಿವೆ.

Published On - 12:10 pm, Mon, 27 July 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ